ಚಾಮರಾಜನಗರದಲ್ಲಿ ಹುಲಿ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ
ಬೆಂಗಳೂರು : ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ಮಹಿಳೆ ರಂಗಮ್ಮ ಬಹಿರ್ದೆಸೆಗೆ ಹೋಗಿದ್ದಾಗ ಹುಲಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ ಎಂದು … Continue reading ಚಾಮರಾಜನಗರದಲ್ಲಿ ಹುಲಿ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ
Copy and paste this URL into your WordPress site to embed
Copy and paste this code into your site to embed