ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿತ್ತು. ರೈಲಿನ ಅಡಿಯಲ್ಲಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಿರುವಂತ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು. ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಜಿಗಿದ ನಂತ್ರ ರೈಲು ಸಾಗಿತ್ತು. ಹೀಗಾಗಿ ರೈಲಿನ ಅಡಿಯಲ್ಲಿ ಯುವಕ ಸಿಲುಕಿಕೊಂಡಿದ್ದನು. ಹೀಗೆ … Continue reading BIG UPDATE: ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಣೆ, ಆಸ್ಪತ್ರೆಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed