BIGG NEWS : ಕರಾವಳಿಯಲ್ಲಿ ಹಾಡಹಗಲೇ ಗಾಂಜಾ ಮತ್ತಲ್ಲಿ, ಯುವಕನಿಗೆ ತಲವಾರು ತೋರಿಸಿ ಬೆದರಿಕೆ, ಯುವಕ ಅರೆಸ್ಟ್

ಮಂಗಳೂರು : ವಿಟ್ಲ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ತಲವಾರು ತೋರಿಸಿ ಬೆದರಿಸಿರುವ ಆರೋಪದಲ್ಲಿ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ BREAKING NEWS: ಇಂಡೋನೇಷ್ಯಾದಲ್ಲಿ 5.8 ತೀವ್ರತೆಯ ಭೂಕಂಪ, ಜನರಲ್ಲಿ ಹೆಚ್ಚಿದ ಆತಂಕ | Earthquake in Indonesia ಉರಿಮಜಲು ಜಂಕ್ಷನ್ ನಲ್ಲಿ ಶರೀಫ್ ಎಂಬವರಿಗೆ ಆಫೀಲ್ ತಲವಾರು ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಉರಿಮಜಲು ಕಾರ್ಯಾಡಿ ನಿವಾಸಿ ಹಾಪಿಳ್ ಯಾನೆ ಅಪ್ಪಿ ಯಾನೆ ಆಫೀಲ್ ಬಂಧಿತ ಆರೋಪಿ ಎನ್ನಲಾಗಿದೆ. BREAKING NEWS: ಇಂಡೋನೇಷ್ಯಾದಲ್ಲಿ … Continue reading BIGG NEWS : ಕರಾವಳಿಯಲ್ಲಿ ಹಾಡಹಗಲೇ ಗಾಂಜಾ ಮತ್ತಲ್ಲಿ, ಯುವಕನಿಗೆ ತಲವಾರು ತೋರಿಸಿ ಬೆದರಿಕೆ, ಯುವಕ ಅರೆಸ್ಟ್