ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ದುರ್ಮರಣ ಹೊಂದಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಾಗರದ ಉಳ್ಳೂರಿನ ಮತ್ತಿಭಾವಿಯಲ್ಲಿ ‘ಟಿಲ್ಲರ್ ಇಂಧನ ಟ್ಯಾಂಕರ್’ಗೆ ಉಪ್ಪು ಸುರಿದ ಕಿಡಿಗೇಡಿಗಳು