‘ಜಾತಿಗಣತಿ ವರದಿ’ಯನ್ನು ಸ್ವೀಕರಿಸಿ: ಹಿಂದುಳಿದ ವರ್ಗದ ಮಠಾಧೀಶರಿಂದ ‘ಸಿಎಂ ಸಿದ್ಧರಾಮಯ್ಯ’ಗೆ ಮನವಿ

ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು. ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ … Continue reading ‘ಜಾತಿಗಣತಿ ವರದಿ’ಯನ್ನು ಸ್ವೀಕರಿಸಿ: ಹಿಂದುಳಿದ ವರ್ಗದ ಮಠಾಧೀಶರಿಂದ ‘ಸಿಎಂ ಸಿದ್ಧರಾಮಯ್ಯ’ಗೆ ಮನವಿ