BREAKING NEWS : ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ -ಆಟೋ ನಡುವೆ ಭೀಕರ ಅಪಘಾತ ; ಮೂವರ ದುರ್ಮರಣ

ಚಿಕ್ಕಬಳ್ಳಾಪುರ  : ಕ್ಯಾಂಟರ್ ಹಾಗೂ ಆಟೋ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟ ಘಟನೆ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್​ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಮೂವರು ಮೃತಪಟ್ಟಿದ್ದು, ಮೃತರನ್ನು ಮೀಲಾನಿ (25)ವೃದ್ದೆ ಜೈರಬಿ (70) ಆಟೋ ಚಾಲಕ ಕಲಂದರ್  ಎಂದು ಗುರುತಿಸಲಾಗಿದೆ. . ಗಾಯಾಳುಗಳಿಗೆ ಗೌರಿಬಿದನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ … Continue reading BREAKING NEWS : ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ -ಆಟೋ ನಡುವೆ ಭೀಕರ ಅಪಘಾತ ; ಮೂವರ ದುರ್ಮರಣ