BREAKING NEWS : ಬೆಳ್ಳಂ ಬೆಳಗ್ಗೆ ವಿಜಯಪುರದಲ್ಲಿ ಭೀಕರ ಅಪಘಾತ : ಟ್ರಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ದುರ್ಮರಣ, 9 ಮಂದಿಗೆ ಗಾಯ

ವಿಜಯಪುರ : ಬೆಳ್ಳಂ ಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಇಂಡಿ ತಾಲೂಕಿನ ಧೂಳ್ ಖೇಡ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿದೆ.ಮೃತರನ್ನು ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50) ಸುಮಿತ್ರಾ ಶಿಂಧೆ (45) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿದೆ.  ಅಥಣಿ ಮೂಲದ ಕ್ರೂಸರ್ ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ … Continue reading BREAKING NEWS : ಬೆಳ್ಳಂ ಬೆಳಗ್ಗೆ ವಿಜಯಪುರದಲ್ಲಿ ಭೀಕರ ಅಪಘಾತ : ಟ್ರಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ದುರ್ಮರಣ, 9 ಮಂದಿಗೆ ಗಾಯ