ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೆ ದೇವೇಗೌಡರು, ಈಗ ಪತ್ರ ಬರೆದು ಏನು ಮಾಡುತ್ತಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಹೆಚ್‍ಡಿ ದೇವೇಗೌಡರು ನನ್ನ ತಾಳ್ಮೆ ಪರೀಕ್ಷಿಸಬೇಡ ಎಲ್ಲೇ ಇದ್ದರೂ ಬಂದು ಪೊಲೀಸ್ರಿಗೆ ಶರಣಾಗು ಎಂದು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪ್ರಕಾರ ಅವರೇ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಈಗ ಪತ್ರ ಬರೆದು ಏನೂ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದೆ ಅವರು. ಈಗ ಪತ್ರ ಬರೆದು ಏನು ಮಾಡುತ್ತಾರೆ. … Continue reading ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೆ ದೇವೇಗೌಡರು, ಈಗ ಪತ್ರ ಬರೆದು ಏನು ಮಾಡುತ್ತಾರೆ : ಸಿಎಂ ಸಿದ್ದರಾಮಯ್ಯ