CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!
ಬೆಂಗಳೂರು: ರಾಪಿಡೋ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ವಾಹನ ಹಾಗೂ ಮೊಬೈಲ್ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ದಿನಾಂಕ 01/03/2026 ರಂದು ಬೆಳಿಗ್ಗೆ ದರ್ಶನ್ ಸಿ.ಆರ್ ಎಂಬುವವರು ತಮ್ಮ ಪ್ಯಾಸೇಂಜರ್ ಆಟೋ ರಿಕ್ಷಾದಲ್ಲಿ ಎಲೆಕ್ಟ್ರಾನಿಕ್ ಸಿಟಿ ಹುಸ್ಕೂರು ಬಳಿ ಇದ್ದಾಗ, ಇಬ್ಬರು ಅಪರಿಚಿತರು ರಾಪಿಡೋ ಆ್ಯಪ್ ಮೂಲಕ ಬೂದಿಗೆರೆ-ದೇವನಹಳ್ಳಿ ರಸ್ತೆಗೆ ಆಟೋ ಬುಕ್ ಮಾಡಿದ್ದರು. ದೇವನಹಳ್ಳಿ ಕಡೆಗೆ ಹೋಗುವ ಮಾರ್ಗ … Continue reading CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!
Copy and paste this URL into your WordPress site to embed
Copy and paste this code into your site to embed