Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ ಮನೆಯಲ್ಲಿ ಇಷ್ಟು ಚಿನ್ನ, ನಗದು ಇಟ್ಟುಕೊಂಡರೆ ಭಾರಿ ದಂಡದ ಜೊತೆ ಜೈಲು ಶಿಕ್ಷೆ ಫಿಕ್ಸ್ | Income Tax Rules

ಇರಾನ್ ಮೇಲಿನ ದಾಳಿ ಸದ್ಯಕ್ಕೆ ‘ಮುಂದೂಡಿಕೆ’! ಟೆಹ್ರಾನ್ ಜೊತೆಗಿನ ‘ದೊಡ್ಡ ಮಟ್ಟದ ಮಾತುಕತೆ’ಯ ರಹಸ್ಯ ಬಿಚ್ಚಿಟ್ಟ ಡೊನಾಲ್ಡ್ ಟ್ರಂಪ್!

BIG NEWS : ಸಾರ್ವಜನಿಕರೇ ಗಮನಿಸಿ : ನಾಳೆ ದೇಶಾದ್ಯಂತ ‘ಮೆಡಿಕಲ್ ಶಾಪ್’ ಗಳು ಬಂದ್ |Medical Shop Closed

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…
LIFE STYLE

ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…

By KNN IT Team

ಈಗಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಕಾಯಿಲೆ ಜನರನ್ನು ಹೆಚ್ಚು ಕಾಡುತ್ತಿದೆ. ವಯಸ್ಕರಲ್ಲಿ ಮಾತ್ರ ಹೃದಯ ಸ್ತಂಭನ ಸಂಭವಿಸುತ್ತಿಲ್ಲ ಬದಲಾಗಿ ಚಿಕ್ಕ ಚಿಕ್ಕ ಮಕ್ಕಳು ಹೃದಯ ಸ್ತಂಭನದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಜೀವನಶೈಲಿ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ. ಅನಾರೋಗ್ಯಕರ ಆಹಾರ ಕ್ರಮ, ಕೆಲಸದ ಒತ್ತಡದಿಂದ ಕೆಲವರು ಧೂಮಪಾನ ಅಥವಾ ಮದ್ಯಪಾನ ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಹೃದಯಾಘಾತದ ಎಚ್ಚರಿಕೆಯ ಸಂಕೇತಗಳೆಂದರೆ,
– ಆಹಾರ ಸೇವಿಸಿದ ನಂತರ ಹೊಟ್ಟೆಯಲ್ಲಿ ಅಸಿಡಿಟಿ ಕಾಣಿಸಿಕೊಳ್ಳುವುದು.
– ಹೆಚ್ಚು ನಡೆಯುವಾಗ ಅಥವಾ ಮೆಟ್ಟಿಲುಗಳನ್ನು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು.
– ಸುಲಭದ ಕೆಲಸಗಳನ್ನೂ ಮಾಡಲು ತೊಂದರೆ ಉಂಟಾಗುವುದು.
– ದವಡೆಯಿಂದ ಸೊಂಟದವರೆಗೆ ಭಾರವಾದ ಭಾವನೆ ಉಂಟಾಗಬಹುದು.
– ಹಠಾತ್ ಹೆದರಿಕೆಯ ಭಾವನೆ ಉಂಟಾಗಬಹುದು.

ಆಹಾರದಲ್ಲಿ ಪ್ರೋಟೀನ್ ಅನ್ನು ಹೆಚ್ಚಿಸಿಕೊಂಡು ಕಾರ್ಬೋಹೈಡೇಟ್ಗಳನ್ನು ಕಡಿಮೆ ಮಾಡಿಕೊಳ್ಳಿ. ಹಣ್ಣುಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಉಪ್ಪು, ಸಕ್ಕರೆ, ಅಕ್ಕಿ ಮತ್ತು ಮೈದಾವನ್ನು ಹೆಚ್ಚು ಸೇವಿಸಬಾರದು. ನಿದ್ರಾಹೀನತೆ ಕೂಡ ಅಪಾಯಕಾರಿ ಎಂಬುದನ್ನು ಗಮನಿಸಬೇಕು. ನಿಯಮಿತ ವ್ಯಾಯಾಮ ಮತ್ತು ಸರಿಯಾದ ಆಹಾರಸೇವನೆಯಿಂದ ಹೃದಯದ ತೊಂದರೆಗಳನ್ನು ತಪ್ಪಿಸಬಹುದು. ವ್ಯಾಯಾಮ, ಉತ್ತಮ ಆಹಾರ, ನಿದ್ರೆ, ಧ್ಯಾನ-ಯೋಗವನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಂಡರೆ ಒಳಿತು. ನಿದ್ರೆಯ ಕೊರತೆ, ಒತ್ತಡ, ಬಿಪಿ, ಶುಗರ್ ಕೂಡ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಿದ್ದೆ, ಬಿಪಿ, ಶುಗ‌ರ್, ಒತ್ತಡ ಇವೆಲ್ಲವೂ ಸರಿಯಾಗಿರುವಂತೆ ನೋಡಿಕೊಳ್ಳಬೇಕಾಗಿದೆ.

Share. Facebook Twitter LinkedIn WhatsApp Email

Related Posts

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

2 Mins Read

High BP : ಹೈ ಬಿಪಿ ಸಮಸ್ಯೆಯೇ? ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು WHO ನೀಡಿದ 7 ಪ್ರಮುಖ ಸಲಹೆಗಳು ಇವೇ!

2 Mins Read

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

2 Mins Read
Recent News

ALERT : ನಿಮ್ಮ ಮನೆಯಲ್ಲಿ ಇಷ್ಟು ಚಿನ್ನ, ನಗದು ಇಟ್ಟುಕೊಂಡರೆ ಭಾರಿ ದಂಡದ ಜೊತೆ ಜೈಲು ಶಿಕ್ಷೆ ಫಿಕ್ಸ್ | Income Tax Rules

ಇರಾನ್ ಮೇಲಿನ ದಾಳಿ ಸದ್ಯಕ್ಕೆ ‘ಮುಂದೂಡಿಕೆ’! ಟೆಹ್ರಾನ್ ಜೊತೆಗಿನ ‘ದೊಡ್ಡ ಮಟ್ಟದ ಮಾತುಕತೆ’ಯ ರಹಸ್ಯ ಬಿಚ್ಚಿಟ್ಟ ಡೊನಾಲ್ಡ್ ಟ್ರಂಪ್!

BIG NEWS : ಸಾರ್ವಜನಿಕರೇ ಗಮನಿಸಿ : ನಾಳೆ ದೇಶಾದ್ಯಂತ ‘ಮೆಡಿಕಲ್ ಶಾಪ್’ ಗಳು ಬಂದ್ |Medical Shop Closed

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

State News
KARNATAKA

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

By kannadanewsnow57 KARNATAKA 2 Mins Read

ಹಿಂದೂ ಧರ್ಮದಲ್ಲಿ ಗರುಡ ಪುರಾಣಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. 18 ಮಹಾಪುರಾಣಗಳಲ್ಲಿ ಒಂದಾದ ಇದು ಮನುಷ್ಯನ ಜೀವನ, ಮರಣ…

ALERT : ಮಾವು ಪ್ರಿಯರೇ ಗಮನಿಸಿ : ಕೃತಕವಾಗಿ ಹಣ್ಣಾಗಿಸಿದ ಮಾವಿನ ಹಣ್ಣನ್ನು ಹೀಗೆ ಗುರುತಿಸಿ.!

Bank Cheque Clear : ಬ್ಯಾಂಕಿನಲ್ಲಿ ‘ಚೆಕ್’ ಕ್ಲಿಯರ್ ಆಗಲು ಎಷ್ಟು ದಿನಗಳು ಬೇಕಾಗುತ್ತವೆ ? RBI ನಿಯಮಗಳೇನು ತಿಳಿಯಿರಿ

BIG NEWS : ಮಹಿಳೆಯರು ಕೆಲಸ ಮಾಡುವ ಸಂಸ್ಥೆಗಳಲ್ಲಿ ‘ಶೀ ಬಾಕ್ಸ್’ ಕಡ್ಡಾಯ | She Box

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.