Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

WATCH VIDEO : ಅಜಿತ್ ಪವಾರ್ ಇದ್ದ ವಿಮಾನ ಪತನ ದೃಶ್ಯ `CCTV’ಯಲ್ಲಿ ಸೆರೆ : ಆಘಾತಕಾರಿ ವಿಡಿಯೋ ವೈರಲ್’.!

28/01/2026 1:56 PM

ಮಂಡ್ಯ ಜಿಲ್ಲಾ ಪ್ರವೇಶಿಸದಂತೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧಿಸಿ ಡಿಸಿ ಆದೇಶ

28/01/2026 1:43 PM

BREAKING: ಅಜಿತ್ ಪವಾರ್ ವಿಮಾನ ಪತನ: ನೆಲಕ್ಕೆ ಅಪ್ಪಳಿಸಿದ ಭಯಾನಕ ಕ್ಷಣ ಸಿಸಿಟಿವಿ ವಿಡಿಯೋದಲ್ಲಿ ಸೆರೆ | Watch video

28/01/2026 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…
LIFE STYLE

ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…

By KNN IT Team08/01/2024 9:02 PM

ಈಗಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಕಾಯಿಲೆ ಜನರನ್ನು ಹೆಚ್ಚು ಕಾಡುತ್ತಿದೆ. ವಯಸ್ಕರಲ್ಲಿ ಮಾತ್ರ ಹೃದಯ ಸ್ತಂಭನ ಸಂಭವಿಸುತ್ತಿಲ್ಲ ಬದಲಾಗಿ ಚಿಕ್ಕ ಚಿಕ್ಕ ಮಕ್ಕಳು ಹೃದಯ ಸ್ತಂಭನದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಜೀವನಶೈಲಿ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ. ಅನಾರೋಗ್ಯಕರ ಆಹಾರ ಕ್ರಮ, ಕೆಲಸದ ಒತ್ತಡದಿಂದ ಕೆಲವರು ಧೂಮಪಾನ ಅಥವಾ ಮದ್ಯಪಾನ ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಹೃದಯಾಘಾತದ ಎಚ್ಚರಿಕೆಯ ಸಂಕೇತಗಳೆಂದರೆ,
– ಆಹಾರ ಸೇವಿಸಿದ ನಂತರ ಹೊಟ್ಟೆಯಲ್ಲಿ ಅಸಿಡಿಟಿ ಕಾಣಿಸಿಕೊಳ್ಳುವುದು.
– ಹೆಚ್ಚು ನಡೆಯುವಾಗ ಅಥವಾ ಮೆಟ್ಟಿಲುಗಳನ್ನು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು.
– ಸುಲಭದ ಕೆಲಸಗಳನ್ನೂ ಮಾಡಲು ತೊಂದರೆ ಉಂಟಾಗುವುದು.
– ದವಡೆಯಿಂದ ಸೊಂಟದವರೆಗೆ ಭಾರವಾದ ಭಾವನೆ ಉಂಟಾಗಬಹುದು.
– ಹಠಾತ್ ಹೆದರಿಕೆಯ ಭಾವನೆ ಉಂಟಾಗಬಹುದು.

ಆಹಾರದಲ್ಲಿ ಪ್ರೋಟೀನ್ ಅನ್ನು ಹೆಚ್ಚಿಸಿಕೊಂಡು ಕಾರ್ಬೋಹೈಡೇಟ್ಗಳನ್ನು ಕಡಿಮೆ ಮಾಡಿಕೊಳ್ಳಿ. ಹಣ್ಣುಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಉಪ್ಪು, ಸಕ್ಕರೆ, ಅಕ್ಕಿ ಮತ್ತು ಮೈದಾವನ್ನು ಹೆಚ್ಚು ಸೇವಿಸಬಾರದು. ನಿದ್ರಾಹೀನತೆ ಕೂಡ ಅಪಾಯಕಾರಿ ಎಂಬುದನ್ನು ಗಮನಿಸಬೇಕು. ನಿಯಮಿತ ವ್ಯಾಯಾಮ ಮತ್ತು ಸರಿಯಾದ ಆಹಾರಸೇವನೆಯಿಂದ ಹೃದಯದ ತೊಂದರೆಗಳನ್ನು ತಪ್ಪಿಸಬಹುದು. ವ್ಯಾಯಾಮ, ಉತ್ತಮ ಆಹಾರ, ನಿದ್ರೆ, ಧ್ಯಾನ-ಯೋಗವನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಂಡರೆ ಒಳಿತು. ನಿದ್ರೆಯ ಕೊರತೆ, ಒತ್ತಡ, ಬಿಪಿ, ಶುಗರ್ ಕೂಡ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಿದ್ದೆ, ಬಿಪಿ, ಶುಗ‌ರ್, ಒತ್ತಡ ಇವೆಲ್ಲವೂ ಸರಿಯಾಗಿರುವಂತೆ ನೋಡಿಕೊಳ್ಳಬೇಕಾಗಿದೆ.

Share. Facebook Twitter LinkedIn WhatsApp Email

Related Posts

‘ಸ್ಮರಣಶಕ್ತಿ ಸುಧಾರಿಸ್ಬೇಕಾ.? ಇದನ್ನು ಹೀಗೆ ತಿನ್ನಿ, ಮೈಂಡ್ ಶಾರ್ಪ್ ಆಗುತ್ತೆ!

27/01/2026 8:40 PM2 Mins Read

ಮಗುವಿಗೆ ‘ಡೈಪರ್’ ಹಾಕುವ ತಾಯಿಂದಿಯರೇ ಗಮನಿಸಿ ; ‘ಅಧ್ಯಯನ’ದಿಂದ ಶಾಕಿಂಗ್ ಸಂಗತಿ ಬಹಿರಂಗ!

27/01/2026 2:32 PM1 Min Read

ALERT : ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

27/01/2026 11:02 AM1 Min Read
Recent News

WATCH VIDEO : ಅಜಿತ್ ಪವಾರ್ ಇದ್ದ ವಿಮಾನ ಪತನ ದೃಶ್ಯ `CCTV’ಯಲ್ಲಿ ಸೆರೆ : ಆಘಾತಕಾರಿ ವಿಡಿಯೋ ವೈರಲ್’.!

28/01/2026 1:56 PM

ಮಂಡ್ಯ ಜಿಲ್ಲಾ ಪ್ರವೇಶಿಸದಂತೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧಿಸಿ ಡಿಸಿ ಆದೇಶ

28/01/2026 1:43 PM

BREAKING: ಅಜಿತ್ ಪವಾರ್ ವಿಮಾನ ಪತನ: ನೆಲಕ್ಕೆ ಅಪ್ಪಳಿಸಿದ ಭಯಾನಕ ಕ್ಷಣ ಸಿಸಿಟಿವಿ ವಿಡಿಯೋದಲ್ಲಿ ಸೆರೆ | Watch video

28/01/2026 1:43 PM

ALERT : ಒಳಉಡುಪುಗಳಿಗೂ `ಎಕ್ಸ್ ಪೈರಿ ಡೇಟ್‌’ ಇರುತ್ತಾ? ಎಷ್ಟು ದಿನಗಳವರೆಗೆ ಬಳಸಬಹುದು.!

28/01/2026 1:39 PM
State News
KARNATAKA

ಮಂಡ್ಯ ಜಿಲ್ಲಾ ಪ್ರವೇಶಿಸದಂತೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧಿಸಿ ಡಿಸಿ ಆದೇಶ

By kannadanewsnow0528/01/2026 1:43 PM KARNATAKA 1 Min Read

ಮಂಡ್ಯ : ಮಂಡ್ಯ ಜಿಲ್ಲಾ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ವಿಧಿಸಿ ಮಂಡ್ಯ ಡಿಸಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.…

ALERT : ಒಳಉಡುಪುಗಳಿಗೂ `ಎಕ್ಸ್ ಪೈರಿ ಡೇಟ್‌’ ಇರುತ್ತಾ? ಎಷ್ಟು ದಿನಗಳವರೆಗೆ ಬಳಸಬಹುದು.!

28/01/2026 1:39 PM

ಹಳೆಯ ಬಟ್ಟೆಗಳನ್ನು `ದಾನ’ ಮಾಡುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ..!

28/01/2026 1:32 PM

ಉಡುಪಿ ಟೂರಿಸ್ಟ್ ಬೋಟ್ ದುರಂತ ಪ್ರಕರಣ : ಯೂಟ್ಯೂಬರ್ ನಿಶಾ, ಮಧುಗೌಡ ಸ್ನೇಹಿತೆ ಸಾವು!

28/01/2026 1:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.