‘ದೇಶದ್ರೋಹ ಕೆಲಸ’ದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ -ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉತ್ತರಿಸಿದಂತ ಅವರು, “ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ ಎಂದರು. ಬಿಜೆಪಿಯವರು … Continue reading ‘ದೇಶದ್ರೋಹ ಕೆಲಸ’ದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ -ಡಿಸಿಎಂ ಡಿಕೆ ಶಿವಕುಮಾರ್