Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM
Shubman Gill

BREAKING: ಗಾಯದ ಕಾರಣದಿಂದಾಗಿ ಲಕ್ನೋ ಟಿ20ಐನಿಂದ ಶುಭಮನ್ ಗಿಲ್ ಹೊರಗುಳಿದಿದ್ದಾರೆ: ವರದಿ | Shubman Gill

17/12/2025 6:41 PM

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ
KARNATAKA

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

By kannadanewsnow0717/12/2025 6:40 PM

ಬೆಳಗಾವಿ : ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌ ಅವರು ಭರವಸೆ ನೀಡಿದರು.

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು ಆದರೆ 2015  ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್‌ ಕುಮಾರ್‌ ಅವರು ಹೇಳಿದರು.

ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು.

ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ: ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಕಸ್ತೂರಬಾ, ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಮಿಕ ಸಚಿವರಿಗೆ ಧನ್ಯವಾದ: ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯನ್ನು ಎರಡು ವರ್ಷಕ್ಕೆ ವಿಸ್ತರಿಸಿದ್ದಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೆ ಕಿರಣ್‌ ಕುಮಾರ್‌ ಅವರು ಧನ್ಯವಾದಗಳನ್ನು ತಿಳಿಸಿದರು. ಈ ಬಗ್ಗೆ ಸಚಿವರಿಗೆ ಕಿರಣ್‌ ಕುಮಾರ್‌ ಅವರು ಮನವಿ ಮಾಡಿದ್ದರು.

Action will be taken to appoint doctors to Kundapur ESI Hospital: Labour Minister Santosh Lad assures

Action will be taken to appoint doctors to Kundapur ESI Hospital: Labour Minister Santosh Lad assures
Share. Facebook Twitter LinkedIn WhatsApp Email

Related Posts

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM2 Mins Read

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM2 Mins Read

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

17/12/2025 6:34 PM1 Min Read
Recent News

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

17/12/2025 6:41 PM
Shubman Gill

BREAKING: ಗಾಯದ ಕಾರಣದಿಂದಾಗಿ ಲಕ್ನೋ ಟಿ20ಐನಿಂದ ಶುಭಮನ್ ಗಿಲ್ ಹೊರಗುಳಿದಿದ್ದಾರೆ: ವರದಿ | Shubman Gill

17/12/2025 6:41 PM

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM
State News
KARNATAKA

ಸ್ನಾನಕ್ಕೆ ಹೋಗುವಾಗ ಗೀಸರ್ ಆನ್ ಮಾಡಿ ಇಟ್ಟುಕೊಳ್ತೀರಾ? ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ

By kannadanewsnow0517/12/2025 6:41 PM KARNATAKA 2 Mins Read

ಬೆಂಗಳೂರು : ಇತ್ತೀಚಿಗೆ ಮೈಸೂರಲ್ಲಿ ಸ್ನಾನಕ್ಕೆ ಎಂದು ಗೀಸರ್ ಆನ್ ಮಾಡಿದ್ದಾಗ ಗೀಸರ್ ಅನೀಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ದಾರುಣವಾಗಿ…

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

17/12/2025 6:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.