BIGG NEWS: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗೆ ಮಧ್ಯಂತರ ಜಾಮೀನು

ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತೀಸ್ತಾ ಸೆತಲ್ವಾಡ್ ಅವರು ಸಾಕ್ಷಿಗಳ ಸುಳ್ಳು ಹೇಳಿಕೆಗಳನ್ನು ಸಿದ್ಧಪಡಿಸಿ, ಗಲಭೆಗಳ ತನಿಖೆಗಾಗಿ ರಚಿಸಲಾದ ನಾನಾವತಿ ಆಯೋಗದ ಮುಂದೆ ಸಲ್ಲಿಸಿದ ಆರೋಪ ಎದುರಿಸುತ್ತಿದ್ದಾರೆ. SHOCKING NEWS: ರಸ್ತೆ ಅಗಲಿಕರಣಕ್ಕಾಗಿ ಮರಗಳ ತೆರವು; ನೂರಾರು ಪಕ್ಷಿಗಳ ಮಾರಣಹೋಮ| VIDEO VIRAL   ತೀಸ್ತಾ ಸೆಟಲ್ವಾಡ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್, … Continue reading BIGG NEWS: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗೆ ಮಧ್ಯಂತರ ಜಾಮೀನು