BIGG NEWS: ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ; ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ

ಮೈಸೂರು: ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್‌ ಅಹಿಂಸಾ ಪೋಸ್ಟ್​ ಹಾಕಿದ್ದರು. BIGG NEWS: ವರುಣ ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವಂತೆ ತಂದೆಯವರಿಗೆ ಮನವಿ ಮಾಡಿದ್ದೇನೆ; ಶಾಸಕ ಯತೀಂದ್ರ   ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ‌ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು … Continue reading BIGG NEWS: ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ; ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ