BIGG NEWS : ಮತ್ತೊಂದು ವಿವಾದ ಸೃಷ್ಟಿಸಿದ ನಟ ಚೇತನ : ʻಭಾರತೀಯ ಕ್ರಿಕೆಟ್‌ನಲ್ಲೂ ಎಸ್ಸಿ, ಎಸ್ಟಿಗೆ ಮೀಸಲಾತಿ ನೀಡಬೇಕೆಂದು ಕಿಡಿ | Actor Chetan

ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ. BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ” ಎಂದು ಕಿಡಿಕಾರಿದ್ದಾರೆ. BIGG … Continue reading BIGG NEWS : ಮತ್ತೊಂದು ವಿವಾದ ಸೃಷ್ಟಿಸಿದ ನಟ ಚೇತನ : ʻಭಾರತೀಯ ಕ್ರಿಕೆಟ್‌ನಲ್ಲೂ ಎಸ್ಸಿ, ಎಸ್ಟಿಗೆ ಮೀಸಲಾತಿ ನೀಡಬೇಕೆಂದು ಕಿಡಿ | Actor Chetan