‘ಹಿಂದೂ’ ಪದ ಹೇಳಿಕೆ ವಿವಾದ : ‘ಸತೀಶ್ ಜಾರಕಿಹೊಳಿ’ ಪರ ನಟ ‘ಚೇತನ್’ ಬ್ಯಾಟ್..ಹೇಳಿದ್ದೇನು ಗೊತ್ತಾ..?

ಬೆಂಗಳೂರು : ಇತ್ತೀಚೆಗೆ ಕಾಂತಾರ ಸಿನಿಮಾ ವಿವಾದ ಎಬ್ಬಿಸಿದ ನಟ ಚೇತನ್ ಇದೀಗ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ. ಹಿಂದೂ ಪದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ ಪರ ನಟ ಚೇತನ್ ಬ್ಯಾಟ್ ಮಾಡಿದ್ದು, ಹಿಂದೂ ಪದದ ಅಧ್ಯಯನದ ಅಗತ್ಯವಿದೆ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಚೇತನ್, ಶಾಸಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಆರ್ಟಿಕಲ್-19  ರ ಅಭಿವ್ಯಕ್ತಿ ಸ್ವಾತಂರ್ತ್ಯಕ್ಕನುಗುಣವಾಗಿದೆ. ಪರ್ಷಿಯನ್ ಪದವಾದ ಹಿಂದೂವಿನ ಬಗ್ಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ … Continue reading ‘ಹಿಂದೂ’ ಪದ ಹೇಳಿಕೆ ವಿವಾದ : ‘ಸತೀಶ್ ಜಾರಕಿಹೊಳಿ’ ಪರ ನಟ ‘ಚೇತನ್’ ಬ್ಯಾಟ್..ಹೇಳಿದ್ದೇನು ಗೊತ್ತಾ..?