Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮಕ್ಕೆ ಚಾಲನೆ : 58 ದಿನ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

15/06/2025 7:59 AM

ಏರ್ ಇಂಡಿಯಾ ಅಪಘಾತದಲ್ಲಿ ಗರ್ಭಿಣಿ ಸೊಸೆಯರನ್ನು ಭೇಟಿಯಾಗಲು ಬೇರೆ ವಿಮಾನ ಮುಂದೂಡಿದ್ದ ಮಹಿಳೆ ಸಾವು | Air India plane crash

15/06/2025 7:46 AM

BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ : ಸಿಎಂ ಸಿದ್ದರಾಮಯ್ಯ

15/06/2025 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೈಲಿನಲ್ಲಿ ದರ್ಶನ್‌ ಭೇಟಿಯಾಗಿದ್ದ ನಟ ಚಿಕ್ಕಣ್ಣನಿಗೆ ‘ಮತ್ತೊಂದು’ ಸಂಕಷ್ಟ: ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರ ಬುಲಾವ್‌..!
KARNATAKA

ಜೈಲಿನಲ್ಲಿ ದರ್ಶನ್‌ ಭೇಟಿಯಾಗಿದ್ದ ನಟ ಚಿಕ್ಕಣ್ಣನಿಗೆ ‘ಮತ್ತೊಂದು’ ಸಂಕಷ್ಟ: ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರ ಬುಲಾವ್‌..!

By kannadanewsnow0723/08/2024 9:22 AM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸ್ಯ ನಟ ಹಾಸ್ಯನಟ ಚಿಕ್ಕಣ್ಣಗೆ (Chikkanna) ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ರೇಣುಕಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಈ ಹಿಂದೆ ನ್ಯಾಯಾಧೀಶರ ಮುಂದೆ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಹೇಳಿಕೆ ನೀಡಿದ್ದರು. ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಯಾಗಿರುವುದು ಈಗ ಚಿಕ್ಕಣ್ಣನಿಗ ತಲೆನೋವಾಗಿ ಪರಿಣಾಮಿಸಿದೆ. ಸಾಧಾರಣವಾಗಿ ತನಿಖಾ ಹಂತದಲ್ಲಿರುವಾಗಲೇ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡಿರುವುದು ಈಗ ತನಿಖಾ ತಂಡಕ್ಕೆ ಕೋಪ ತರಿಸಿದ್ದು, ಕಾನೂನಿನ ಅಡಿಯಲ್ಲಿ ಮತ್ತೆ ನಟ ಚಿಕ್ಕಣ್ಣ ಅವರಿಗೆ ನೋಟಿಸ್‌ ನೀಡಿ. ಭೇಟಿ ಸಂಬಂಧ ಮಾಹಿತಿ ಪಡೆದುಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗಿದೆ. ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸುವ ಸಾಧ್ಯತೆಯಿದೆ. ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

Actor Chikkanna faces another crisis: Police ask him to appear again for questioning who met Darshan in jail ಜೈಲಿನಲ್ಲಿ ದರ್ಶನ್‌ ಭೇಟಿಯಾಗಿದ್ದ ನಟ ಚಿಕ್ಕಣ್ಣನಿಗೆ ಮತ್ತೊಂದು ಸಂಕಷ್ಟ: ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರ ಬುಲಾವ್‌..!
Share. Facebook Twitter LinkedIn WhatsApp Email

Related Posts

BREAKING : ಇಂದು ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮಕ್ಕೆ ಚಾಲನೆ : 58 ದಿನ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

15/06/2025 7:59 AM1 Min Read

BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ : ಸಿಎಂ ಸಿದ್ದರಾಮಯ್ಯ

15/06/2025 7:40 AM2 Mins Read
parappana agrahara

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

15/06/2025 7:14 AM1 Min Read
Recent News

BREAKING : ಇಂದು ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮಕ್ಕೆ ಚಾಲನೆ : 58 ದಿನ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

15/06/2025 7:59 AM

ಏರ್ ಇಂಡಿಯಾ ಅಪಘಾತದಲ್ಲಿ ಗರ್ಭಿಣಿ ಸೊಸೆಯರನ್ನು ಭೇಟಿಯಾಗಲು ಬೇರೆ ವಿಮಾನ ಮುಂದೂಡಿದ್ದ ಮಹಿಳೆ ಸಾವು | Air India plane crash

15/06/2025 7:46 AM

BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ : ಸಿಎಂ ಸಿದ್ದರಾಮಯ್ಯ

15/06/2025 7:40 AM

ಇಂದು ಫಾದರ್ಸ್ ಡೇ : ನಿಮ್ಮ ತಂದೆಯೊಂದಿಗೆ ಹಂಚಿಕೊಳ್ಳಲು ಶುಭಾಶಯಗಳು, ಉಲ್ಲೇಖಗಳು ಮತ್ತು ಸಂದೇಶಗಳು ಇಲ್ಲಿವೆ | Fathers Day 2025

15/06/2025 7:35 AM
State News
KARNATAKA

BREAKING : ಇಂದು ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮಕ್ಕೆ ಚಾಲನೆ : 58 ದಿನ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ

By kannadanewsnow0515/06/2025 7:59 AM KARNATAKA 1 Min Read

ಬೆಂಗಳೂರು : ಪಕ್ಷ ಸಂಘಟನೆಯ ಸಲುವಾಗಿ ಇಂದು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷವು ಜನರೊಂದಿಗೆ ಜನತಾದಳ ಎಂಬ ಕಾರ್ಯಕ್ರಮಕ್ಕೆ ಚಾಲನೆ…

BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆ ಶೀಘ್ರ ಭರ್ತಿ : ಸಿಎಂ ಸಿದ್ದರಾಮಯ್ಯ

15/06/2025 7:40 AM
parappana agrahara

BREAKING : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಮೊಬೈಲ್ ಪೂರೈಕೆ : ಇಬ್ಬರು ಸೈಕೋಲಾಜಿಸ್ಟ್ ಅರೆಸ್ಟ್!

15/06/2025 7:14 AM

BIG NEWS : ಸರ್ಕಾರಿ ನೌಕರರನ್ನ ಬೆದರಿಸಿ ಹಣ ವಸೂಲಿ ಆರೋಪ : ಮಾಜಿ ಕಾನ್​ಸ್ಟೇಬಲ್ ಲೋಕಾಯುಕ್ತ ವಶಕ್ಕೆ

15/06/2025 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.