Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ವೈರಿಗಳು ವಿಚಲಿತರಾಗಿದ್ದಾರೆ’: ಮೊಜ್ತಬಾ ಖಮೇನಿ ಗಾಯಗೊಂಡಿದ್ದಾರೆ ಎಂಬ ವದಂತಿಗಳ ಮಧ್ಯೆಯೇ ಅಮೆರಿಕಕ್ಕೆ ಇರಾನ್‌ನಿಂದ ಏಕತೆಯ ಎಚ್ಚರಿಕೆ!

24/04/2026 7:36 PM

BREAKING: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ಶಾಕ್: ಬ್ಯಾಂಕಿಂಗ್ ಪರವಾನಗಿ ರದ್ದು, ಇಂದಿನಿಂದಲೇ ಜಾರಿ!

24/04/2026 7:29 PM

BREAKING: ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಪರವಾನಗಿ ರದ್ದುಗೊಳಿಸಿದ RBI | Paytm Payments Bank

24/04/2026 7:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ನಟ ದರ್ಶನ್ ಅಂಡ್ ಗ್ಯಾಂಗ್’ನಿಂದ ಕೊಲೆ ಕೇಸ್: ಆರೋಪಿಗಳ ‘DNA ಪರೀಕ್ಷೆ’ಗೆ ಮುಂದಾದ ಪೊಲೀಸರು
KARNATAKA

BIG NEWS: ‘ನಟ ದರ್ಶನ್ ಅಂಡ್ ಗ್ಯಾಂಗ್’ನಿಂದ ಕೊಲೆ ಕೇಸ್: ಆರೋಪಿಗಳ ‘DNA ಪರೀಕ್ಷೆ’ಗೆ ಮುಂದಾದ ಪೊಲೀಸರು

By kannadanewsnow0919/06/2024 3:44 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆರೋಪಿಗಳ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈಗಾಗಲೇ ಪೊಲೀಸರು ಆರೋಪಿಗಳ ಸಮ್ಮಖದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಸಿಕ್ಕಿರುವಂತ ಕೂದಲು, ರಕ್ತದ ಮಾದರಿಯನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈಗ ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ರೇ, ಕೊಲೆ ಸ್ಥಳದಲ್ಲಿ ಸಿಕ್ಕಂತ ರಕ್ತದ ಮಾದರಿ, ಕೂದಲಿಗೂ ಹೋಲಿಕೆ ಆದ್ರೇ, ಪ್ರಕರಣ ಸಂಬಂಧ ಬಲವಾದಂತ ಸಾಕ್ಷ್ಯ ಸಿಗಲಿದೆ ಎನ್ನುವುದು ಪೊಲೀಸರ ನಿಲುವಾಗಿದೆ.

ಈ ಹಿನ್ನಲೆಯಲ್ಲಿ ಎ1 ಆರೋಪಿ ಪವಿತ್ರಾಗೌಡ, ಎ2 ನಟ ದರ್ಶನ್ ಸೇರಿದಂತೆ 9 ಆರೋಪಿಗಳ ರಕ್ತದ ಮಾದರಿ, ಕೂದಲನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಮೂಲಕ ಮಹತ್ವದ ಸಾಕ್ಷ್ಯವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೆಕ್ಕಿ ತೆಗೆಯೋದಕ್ಕೆ ಪೊಲೀಸರು ಸಿದ್ಧರಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಮೆಗಾ ಸ್ಟಾರ್ ಚಿರಂಜೀವಿ ಮಾಜಿ ಅಳಿಯ ಶಿರೀಶ್ ಭಾರದ್ವಾಜ್ ನಿಧನ | Shirish Bharadwaj No More

Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

Share. Facebook Twitter LinkedIn WhatsApp Email

Related Posts

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಪ್ರವೇಶ ಪತ್ರ ತೋರಿಸಿ ‘BMTC ಬಸ್‌’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ!

24/04/2026 7:11 PM2 Mins Read

ಬಿಎಂಟಿಸಿ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ 2026’: ನೌಕರರ ಕಲ್ಯಾಣಕ್ಕೆ ಸಂಸ್ಥೆ ಸದಾ ಬದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ

24/04/2026 7:08 PM3 Mins Read

ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ

24/04/2026 6:56 PM1 Min Read
Recent News

​’ವೈರಿಗಳು ವಿಚಲಿತರಾಗಿದ್ದಾರೆ’: ಮೊಜ್ತಬಾ ಖಮೇನಿ ಗಾಯಗೊಂಡಿದ್ದಾರೆ ಎಂಬ ವದಂತಿಗಳ ಮಧ್ಯೆಯೇ ಅಮೆರಿಕಕ್ಕೆ ಇರಾನ್‌ನಿಂದ ಏಕತೆಯ ಎಚ್ಚರಿಕೆ!

24/04/2026 7:36 PM

BREAKING: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ಶಾಕ್: ಬ್ಯಾಂಕಿಂಗ್ ಪರವಾನಗಿ ರದ್ದು, ಇಂದಿನಿಂದಲೇ ಜಾರಿ!

24/04/2026 7:29 PM

BREAKING: ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಪರವಾನಗಿ ರದ್ದುಗೊಳಿಸಿದ RBI | Paytm Payments Bank

24/04/2026 7:23 PM

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಪ್ರವೇಶ ಪತ್ರ ತೋರಿಸಿ ‘BMTC ಬಸ್‌’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ!

24/04/2026 7:11 PM
State News
KARNATAKA

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಪ್ರವೇಶ ಪತ್ರ ತೋರಿಸಿ ‘BMTC ಬಸ್‌’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ!

By kannadanewsnow0924/04/2026 7:11 PM KARNATAKA 2 Mins Read

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯಲಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಮಹತ್ವದ ನಿರ್ಧಾರ ಕೈಗೊಂಡಿದೆ.…

ಬಿಎಂಟಿಸಿ ‘ಕ್ರೀಡಾ-ಸಾಂಸ್ಕೃತಿಕ ಉತ್ಸವ 2026’: ನೌಕರರ ಕಲ್ಯಾಣಕ್ಕೆ ಸಂಸ್ಥೆ ಸದಾ ಬದ್ಧ ಎಂದ ಸಚಿವ ರಾಮಲಿಂಗಾರೆಡ್ಡಿ

24/04/2026 7:08 PM

ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ

24/04/2026 6:56 PM

BREAKING: ಸಿಇಟಿ ಜನಿವಾರ ವಿವಾದ: ಪರೀಕ್ಷಾ ಕೇಂದ್ರದ ಇನ್‌ಚಾರ್ಜ್ ಸೇರಿ ಮೂವರು ಸಿಬ್ಬಂದಿ ಅರೆಸ್ಟ್!

24/04/2026 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.