BIG UPDATE: ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ: ಆ.28ರವರೆಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ಅವರಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಎಲ್ಲಾ ಆರೋಪಿಗಳನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಗೆ ಜೈಲು ಅಧಿಕಾರಿಗಳು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ … Continue reading BIG UPDATE: ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ: ಆ.28ರವರೆಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan