Actor Darshan: ‘ಪತ್ನಿ, ಮಗ’ನನ್ನು ಕಂಡು ಪರಪ್ಪನ ಅಗ್ರಹಾರ ಜೈಲಲ್ಲಿ ಕಣ್ಣೀರಿಟ್ಟ ‘ನಟ ದರ್ಶನ್’

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಅವರನ್ನು ನೋಡೋದಕ್ಕೆ ತೆರಳಿದ್ದಂತ ಪತ್ನಿ, ಮಗನನ್ನು ಕಂಡಂತ ಅವರು ಕಣ್ಣೀರಿಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ನಟ ವಿನೋದ್ ಪ್ರಭಾಕರ್ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚಿಸಿದ ನಂತ್ರ, ದರ್ಶನ್ ಮೌನಕ್ಕೆ ಶರಣಾಗಿದ್ದಾರೆ. ಅವರನ್ನು ಕೈ ಕುಲುಕಿ … Continue reading Actor Darshan: ‘ಪತ್ನಿ, ಮಗ’ನನ್ನು ಕಂಡು ಪರಪ್ಪನ ಅಗ್ರಹಾರ ಜೈಲಲ್ಲಿ ಕಣ್ಣೀರಿಟ್ಟ ‘ನಟ ದರ್ಶನ್’