ಸತತ 7 ಗಂಟೆ ‘IT’ ವಿಚಾರಣೆ ಎದುರಿಸಿದ ನಟ ದರ್ಶನ್ : ನಾಳೆ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರ ಬೀಳುವ ಸಾಧ್ಯತೆ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್‌ಗೆ ಐಟಿ ಸಂಕಷ್ಟ ಎದುರಾಗಿದೆ. ಹೈ ಸೆಕ್ಯುರಿಟಿ ಸೆಲ್‌ನಿಂದ ಜೈಲು ಅಧೀಕ್ಷಕರ ಕಚೇರಿಗೆ ದರ್ಶನ್ ಕರೆತಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದು, ಇದೀಗ ವಿಚಾರಣೆ ಅಂತ್ಯವಾಗಿದೆ. ಸತತ 7 ಗಂಟೆಗಳ ಕಾಲ ನಟ ದರ್ಶನ್ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ನಟ ದರ್ಶನ್ ಅವರಿಗೆ … Continue reading ಸತತ 7 ಗಂಟೆ ‘IT’ ವಿಚಾರಣೆ ಎದುರಿಸಿದ ನಟ ದರ್ಶನ್ : ನಾಳೆ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರ ಬೀಳುವ ಸಾಧ್ಯತೆ!