BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan

ಬೆಂಗಳೂರು: ನಟ ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ನಾಳೆಗೆ ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ನಾಳೆ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್ ಶುರುವಾಗಿದ್ದು, ಜೈಲಲ್ಲಿ ಅತ್ತಿಂದಿತ್ತ ಓಡಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯದ ಪೋಟೋ ವೈರಲ್ ನಂತ್ರ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆಯಷ್ಟೇ ಅವರ ಪತ್ನಿ … Continue reading BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan