ಬಳ್ಳಾರಿ ಜೈಲಲ್ಲಿ ಮತ್ತೊಂದು ಬೇಡಿಕೆ ಇಟ್ಟ ‘ನಟ ದರ್ಶನ್’: ನೀಡಲು ನಿರಾಕರಿಸಿದ ಅಧಿಕಾರಿಗಳು | Actor Darshan

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವಂತ ನಟ ದರ್ಶನ್, ಮತ್ತೊಂದು ಬೇಡಿಕೆಯನ್ನು ಜೈಲು ಅಧಿಕಾರಿಗಳಿಗೆ ಇಟ್ಟಿದ್ದಾರೆ. ಆದರೇ ಜೈಲು ಅಧಿಕಾರಿಗಳು ಮಾತ್ರ ಅವರ ಬೇಡಿಕೆ ಈಡೇರಿಸಲು ನಿರಾಕರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿ ಇರುವಂತ ನಟ ದರ್ಶನ್ ಗೆ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಟಮಿನ್ ಮಾತ್ರೆಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ನೀಡಿದ್ದರು. ಆದರೇ ಅದನ್ನು ನಟ ದರ್ಶನ್ ಅವರಿಗೆ ಜೈಲು ಅಧಿಕಾರಿಗಳು ನೀಡಿರಲಿಲ್ಲ. ಪತ್ನಿ ತಂದುಕೊಟ್ಟಿರುವಂತ ವಿಟಮಿನ್ ಮಾತ್ರೆಗಳನ್ನು … Continue reading ಬಳ್ಳಾರಿ ಜೈಲಲ್ಲಿ ಮತ್ತೊಂದು ಬೇಡಿಕೆ ಇಟ್ಟ ‘ನಟ ದರ್ಶನ್’: ನೀಡಲು ನಿರಾಕರಿಸಿದ ಅಧಿಕಾರಿಗಳು | Actor Darshan