ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆ : ಬಳ್ಳಾರಿ ಆಸ್ಪತ್ರೆಯಿಂದ ಬಂತು ಮೆಡಿಕಲ್ ಬೆಡ್, ದಿಂಬು

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಜ್ಜನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಏನೋ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಅಕ್ಟೊಬರ್ 22 ರಂದು ದಿನಾಂಕ ನಿಗದಿಯಾಗಿದೆ. ಇದರ ಬೆನ್ನಲ್ಲೇ ದರ್ಶನ್ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಇದೀಗ ಅವರಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ಒದಗಿಸಲಾಗಿದೆ. ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗಾಗಿ ಇದೀಗ ಮೆಡಿಕಲ್ ಬೆಡ್ ಮತ್ತು … Continue reading ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆ : ಬಳ್ಳಾರಿ ಆಸ್ಪತ್ರೆಯಿಂದ ಬಂತು ಮೆಡಿಕಲ್ ಬೆಡ್, ದಿಂಬು