BREAKING: ಕೊಲೆ ಆರೋಪಿ ‘ನಟ ದರ್ಶನ್’ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳು: ತನಿಖೆಯಲ್ಲಿ ಸತ್ಯ ಬಹಿರಂಗ | Actor Darshan

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎಂಬುದಾಗಿ ಸ್ಪೋಟಕ ಮಾಹಿತಿ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ನಡೆಸಲಾಗಿತ್ತು. ತನಿಖಾ ಅಧಿಕಾರಿಗಳ ತಂಡ ಪರಪ್ಪನ ಅಗ್ರಹಾರದ 15 ರಿಂದ 20 ಮಂದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ನಟ ದರ್ಶನ್ ಗೆ ಜೈಲು ಸಿಬ್ಬಂದಿಳೇ ರಾಜಾತಿಥ್ಯ ನೀಡಿದ್ದಾರೆ ಎಂಬುದಾಗಿ ಹಲವು ಸಿಬ್ಬಂದಿಗಳು ಹೇಳಿಕೆ ನೀಡಿದ್ದಾರೆ. … Continue reading BREAKING: ಕೊಲೆ ಆರೋಪಿ ‘ನಟ ದರ್ಶನ್’ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳು: ತನಿಖೆಯಲ್ಲಿ ಸತ್ಯ ಬಹಿರಂಗ | Actor Darshan