Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ದುರ್ಮರಣ..!

08/05/2025 10:19 AM

BREAKING : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ನಾಲ್ವರು ಪ್ರವಾಸಿಗರ ಸಾವು | Chopper crash

08/05/2025 9:58 AM

BREAKING : ಉತ್ತರಾಖಂಡದಲ್ಲಿ ಘೋರ ದುರಂತ : ಹೆಲಿಕಾಪ್ಟರ್ ಪತನವಾಗಿ 5 ಮಂದಿ ಸಾವು

08/05/2025 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಮನೆ ಊಟ’ಕ್ಕೆ ಅವಕಾಶ ಕೊಡಿ: ‘ನಟ ದರ್ಶನ್’ ಜೈಲು ಅಧಿಕಾರಿಗಳಿಗೆ ಪತ್ರದಲ್ಲಿ ಮನವಿ | Actor Darshan
KARNATAKA

BREAKING: ‘ಮನೆ ಊಟ’ಕ್ಕೆ ಅವಕಾಶ ಕೊಡಿ: ‘ನಟ ದರ್ಶನ್’ ಜೈಲು ಅಧಿಕಾರಿಗಳಿಗೆ ಪತ್ರದಲ್ಲಿ ಮನವಿ | Actor Darshan

By kannadanewsnow0930/07/2024 8:35 PM

ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನ ಊಟದಿಂದಾಗಿ ದೇಹದ ತೂಕ ಇಳಿಕೆಯಾಗುತ್ತಿದೆ. ಮನೆಯ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ನಟ ದರ್ಶನ್ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರು ಮನೆಯೂಟ, ಹಾಸಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದ್ರೇ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಆ ಬಳಿಕ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ, ತಾಂತ್ರಿಕ ಕಾರಣದಿಂದ ವಾಪಾಸ್ ಪಡೆಯಲಾಗಿತ್ತು. ಆ ನಂತ್ರ ಹೈಕೋರ್ಟ್ ಗೆ ಮೇಲ್ಮನವಿಯನ್ನು ನಟ ದರ್ಶನ್ ಪರ ವಕೀಲರು ಮನೆಯೂಟಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಈ ಬೆನ್ನಲ್ಲೇ ನನಗೆ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಬರೆದಿರುವಂತ ಪತ್ರದಲ್ಲಿ ಜೈಲೂಟದಲ್ಲಿ ನನಗೆ ಬೇಕಾದಂತ ಆಹಾರದ ಕೊರತೆಯಿದೆ. ನಾನು ಜೈಲು ಊಟ ಸೇವಿಸಿದ ನಂತ್ರ ಕಳೆದ 1 ತಿಂಗಳಿನಿಂದ ನನ್ನ ದೇಹದ ತೂಕ ಸುಮಾರು 10 ಕೆಜಿ ಇಳಿಕೆಯಾಗಿದೆ. ನನಗೆ ಮೂಳೆ ಸಂಬಂಧಿತ ಶಸ್ತ್ರ ಚಿಕಿತ್ಸೆ ಆಗಿದೆ. ನನ್ನ ದೇಹದ ಮೇಲೆ ಜೈಲಿನ ಊಟವು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನನ್ನ ದೇಹಕ್ಕೆ ಪ್ರೋಟಿನ್ ಯುಕ್ತ ಡಯೆಟ್ ಅಂಶವಿರುವಂತ ಆಹಾರ ಅಗತ್ಯವಿದೆ. ಹೀಗಾಗಿ ಮನೆಯ ಊಟಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಈಗಾಗಲೇ ನಟ ದರ್ಶನ್ ಸಲ್ಲಿಸಿರುವಂತ ಮನೆಯೂಟದ ಮೇಲ್ಮನವಿ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಬೇಕಿದೆ. ಇದರ ನಡುವೆ ಜೈಲು ಅಧಿಕಾರಿಗಳಿಗೆ ಸಲ್ಲಿಸಿರುವಂತ ಮನವಿ ಪತ್ರಕ್ಕೆ, ಗ್ರೀನ್ ಸಿಗ್ನಲ್ ನೀಡಿ, ಮನೆ ಊಟಕ್ಕೆ ಅವಕಾಶ ಸಿಗೋತ್ತಾ ಅಥವಾ ಇಲ್ಲವೋ ಅನ್ನೋದನ್ನು ಕಾದು ನೋಡಬೇಕಿದೆ.

ಬೆಂಗಳೂರು ಜನತೆ ಗಮನಕ್ಕೆ: ನಾಳೆ ರಾತ್ರಿ 9 ಗಂಟೆಯವರೆಗೆ ‘BBMP ಕಂದಾಯ ಕಚೇರಿ’ಗಳು ಓಪನ್

ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’

ಆ.25ರಂದೇ ‘384 KAS ಹುದ್ದೆ’ಗೆ ‘ಪೂರ್ವಭಾವಿ ಪರೀಕ್ಷೆ’: ದಿನಾಂಕ ಬದಲಾವಣೆಯಿಲ್ಲ: ‘KPSC’ ಸ್ಪಷ್ಟನೆ | KAS Recruitment

Share. Facebook Twitter LinkedIn WhatsApp Email

Related Posts

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ದುರ್ಮರಣ..!

08/05/2025 10:19 AM1 Min Read

BREAKING : ಆಪರೇಷನ್ ಸಿಂಧೂರ್ ಹಿನ್ನೆಲೆ : ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಕೆ

08/05/2025 9:50 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಕೊಲೆ : ಯುವಕನ ಕೊಂದು, ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

08/05/2025 9:37 AM1 Min Read
Recent News

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ದುರ್ಮರಣ..!

08/05/2025 10:19 AM

BREAKING : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ನಾಲ್ವರು ಪ್ರವಾಸಿಗರ ಸಾವು | Chopper crash

08/05/2025 9:58 AM

BREAKING : ಉತ್ತರಾಖಂಡದಲ್ಲಿ ಘೋರ ದುರಂತ : ಹೆಲಿಕಾಪ್ಟರ್ ಪತನವಾಗಿ 5 ಮಂದಿ ಸಾವು

08/05/2025 9:57 AM

BREAKING : ಆಪರೇಷನ್ ಸಿಂಧೂರ್ ಹಿನ್ನೆಲೆ : ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಕೆ

08/05/2025 9:50 AM
State News
KARNATAKA

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿ ಬಳಿ ಹೆಲಿಕಾಪ್ಟರ್ ಪತನ, 5 ಮಂದಿ ದುರ್ಮರಣ..!

By kannadanewsnow0708/05/2025 10:19 AM KARNATAKA 1 Min Read

ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾಗೀರಥಿ ನದಿಯ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ…

BREAKING : ಆಪರೇಷನ್ ಸಿಂಧೂರ್ ಹಿನ್ನೆಲೆ : ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಕೆ

08/05/2025 9:50 AM

BREAKING : ಬೆಂಗಳೂರಲ್ಲಿ ಮತ್ತೊಂದು ಕೊಲೆ : ಯುವಕನ ಕೊಂದು, ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

08/05/2025 9:37 AM

BIG NEWS : ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ : ರೂಲ್ಸ್ ಬ್ರೇಕ್ ಮಾಡಿದ ಪಿಜಿಗಳಿಗೆ ಬೀಗ ಜಡಿಯಲು BBMP ಸಿದ್ಧತೆ!

08/05/2025 9:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.