BREAKING: ‘ಮನೆ ಊಟ’ಕ್ಕೆ ಅವಕಾಶ ಕೊಡಿ: ‘ನಟ ದರ್ಶನ್’ ಜೈಲು ಅಧಿಕಾರಿಗಳಿಗೆ ಪತ್ರದಲ್ಲಿ ಮನವಿ | Actor Darshan

ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನ ಊಟದಿಂದಾಗಿ ದೇಹದ ತೂಕ ಇಳಿಕೆಯಾಗುತ್ತಿದೆ. ಮನೆಯ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರು ಮನೆಯೂಟ, ಹಾಸಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದ್ರೇ ಕೋರ್ಟ್ ಈ ಅರ್ಜಿಯನ್ನು … Continue reading BREAKING: ‘ಮನೆ ಊಟ’ಕ್ಕೆ ಅವಕಾಶ ಕೊಡಿ: ‘ನಟ ದರ್ಶನ್’ ಜೈಲು ಅಧಿಕಾರಿಗಳಿಗೆ ಪತ್ರದಲ್ಲಿ ಮನವಿ | Actor Darshan