ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್
ಹುಬ್ಬಳ್ಳಿ: ಯಾರೇ ನಿಮ್ಮನ್ನು ಕೆಣಕಿದ್ರೂ ನೀವು ಅವರ ಭಾಷೆಯಲ್ಲೇ ಉತ್ತರ ಕೊಡಿ. ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು ಎಂಬುದಾಗಿ ನಟ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ. ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಒಂದು ಕಡೆ ಪೈರಸಿ ಸ್ಯಾಂಡಲ್ ವುಡ್ ಗೆ ಮಾರಕವಾಗಿ ಪರಿಣಿಸಿದ್ದರೇ, ಮತ್ತೊಂದು ಕಡೆ ತಮ್ಮ … Continue reading ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು, ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ ಎಂದ ನಟ ಕಿಚ್ಚ ಸುದೀಪ್
Copy and paste this URL into your WordPress site to embed
Copy and paste this code into your site to embed