BIG BREAKING NEWS: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ – ನಟ ಪ್ರಕಾಶ್ ರೈ ಘೋಷಣೆ

ಬೆಂಗಳೂರು: ಮೈಸೂರಿನಲ್ಲಿ ಈಗಾಗಲೇ ಮೊದಲ ಅಪ್ಪು ಆ್ಯಂಬುಲೆನ್ಸ್ ಸೇವೆ ಆರಂಭಗೊಂಡಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಅಪ್ಪು ಆ್ಯಂಬುಲೆನ್ಸ್ ಸೇವೆ ಆರಂಭಗೊಳ್ಳಬೇಕು. ನನ್ನ ಕನಸಿನ ಯೋಜನೆಗೆ, ಅಪ್ಪು ಆಸೆಗೆ ಹಲವರು ಕೈ ಜೋಡಿಸಿದ್ದಾರೆ. ಮುಂದೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಅಪ್ಪು ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದರು. ಇಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅರಮನೆ ಮೈದಾನದಲ್ಲಿ ಮಾತನಾಡಿದಂತ ಅವರು, ಪುನೀತ್ ರಾಜ್ ಕುಮಾರ್ ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಅಪ್ಪು ಇಂದು … Continue reading BIG BREAKING NEWS: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ – ನಟ ಪ್ರಕಾಶ್ ರೈ ಘೋಷಣೆ