Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ

22/09/2025 4:51 PM

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

22/09/2025 4:39 PM

ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

22/09/2025 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್
KARNATAKA

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

By kannadanewsnow0922/09/2025 4:39 PM

ನೆಲಮಂಗಲ: ಹಿರಿಯ ನಟಿ ದಿವಂಗತ ಲೀಲಾವತಿ ಅವರ ಸ್ಮರಣಾರ್ಥದ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗಾಗಿ ಕಾರೊಂದನ್ನು ನಟ ವಿನೋದ್ ರಾಜ್ ಉಡುಗೋರೆಯಾಗಿ ನೀಡಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದಲ್ಲಿ ಬಾಗಲಕೋಟೆಯ ಮಹಾಂತ ಮಂದಾರ ಮಠ ಬನಹಟ್ಟಿ ಪೂಜ್ಯ ಶ್ರೀ ಮಹಾಂತಾ ದೇವರು ಸ್ವಾಮೀಜಿ ಅವರಿಗೆ ತಾಯಿ ಲೀಲಾವತಿ ಅವರ ಸ್ಮರಣಾರ್ಥ ಮಠದ ಮಕ್ಕಳ ಅನ್ನದಾಸೋಹ ಸಂಗ್ರಹ ಸೇವೆಗೆ ನೆರವಾಗುವುದಕ್ಕೆ ನಟ ವಿನೋದ್ ರಾಜ್ ಕಾರೊಂದನ್ನು ಉಡುಗೋರೆಯಾಗಿ ನೀಡಿದರು.

ನಟ ವಿನೋದ್ ರಾಜ್ ಈ ಹಿಂದೆ ಲೀಲಾವತಿ ಹೆಸರಿನ ಸಾರ್ವಜನಿಕ ಆಸ್ಪತ್ರೆ, ಪಶು ಚಿಕಿತ್ಸಾಲಯ, ರಸ್ತೆ ರಿಪೇರಿಗೆ ತನ್ನದೆ ಆದಂತ ನೆರವು ನೀಡಿ ಸಾಮಾಜಿಕ ಸೇವೆಯನ್ನು ಮೆರೆದಿದ್ದರು. ಇದೀಗ ಮಕ್ಕಳ ಅನ್ನ ದಾಸೋಹಕ್ಕೆ ನೆರವಾಗಲಿ ಎಂಬುದಾಗಿ ಕಾರು ನೀಡಿದ್ದಾರೆ.

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ

22/09/2025 4:51 PM1 Min Read

ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

22/09/2025 4:34 PM1 Min Read

BREAKING : ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ದರೋಡೆ : ಅಧಿಕಾರಿಗಳ ಸೊಗಲ್ಲಿ ಬಂದು ಒಂದೂವರೆ ಕೋಟಿ ಕದ್ದು ಪರಾರಿ!

22/09/2025 4:29 PM1 Min Read
Recent News

ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ

22/09/2025 4:51 PM

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

22/09/2025 4:39 PM

ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

22/09/2025 4:34 PM

“ಸುಪ್ರೀಂಕೋರ್ಟ್ ಬರೀ ಜಾಮೀನು ನ್ಯಾಯಾಲಯವಾಗ್ತಿದೆ” ; ಹೆಚ್ಚುತ್ತಿರುವ ಬೇಲ್ ಕೇಸ್’ಗಳ ಕುರಿತು ‘ಸುಪ್ರೀಂ’ ಖಡಕ್ ಪ್ರತಿಕ್ರಿಯೆ

22/09/2025 4:33 PM
State News
KARNATAKA

ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ : ಮಹೇಶ್ ಶೆಟ್ಟಿ ತಿಮರೊಡಿಗೆ ಬಂಧನದ ಭೀತಿ

By kannadanewsnow0522/09/2025 4:51 PM KARNATAKA 1 Min Read

ದಕ್ಷಿಣಕನ್ನಡ : ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಮಹೇಶ್ ತಿಮರೊಡಿಗೆ ಸಂಕಷ್ಟ ಎದುರಾಗಿದೆ. ಬಂಧನದ ಭೀತಿಯಲ್ಲಿ ಮಹೇಶ್…

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

22/09/2025 4:39 PM

ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

22/09/2025 4:34 PM

BREAKING : ಬೆಂಗಳೂರಲ್ಲಿ ಸಿನೆಮಾ ಸ್ಟೈಲ್ ನಲ್ಲಿ ದರೋಡೆ : ಅಧಿಕಾರಿಗಳ ಸೊಗಲ್ಲಿ ಬಂದು ಒಂದೂವರೆ ಕೋಟಿ ಕದ್ದು ಪರಾರಿ!

22/09/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.