ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ: ‘ನಟ ಜೈದ್ ಖಾನ್’ರಿಂದ ಸಿಎಂ ಬೊಮ್ಮಾಯಿಗೆ ಮನವಿ

ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಜೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಒಂದು ದಿನದಲ್ಲಿ ಎಷ್ಟು ಕಾಫಿ ಕುಡಿಯಬೇಕು? ಸಂಶೋಧನೆ ಹೇಳುವುದೇನು ಗೊತ್ತಾ? ಇಲ್ಲಿದೆ ಮಾಹಿತಿ ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ … Continue reading ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ: ‘ನಟ ಜೈದ್ ಖಾನ್’ರಿಂದ ಸಿಎಂ ಬೊಮ್ಮಾಯಿಗೆ ಮನವಿ