ಬೆಂಗಳೂರಿನ ಅತಿವೃಷ್ಟಿ ನಿರ್ವಹಣೆಗೆ ಹೆಚ್ಚುವರಿ ನಿಯಂತ್ರಣ ಕೊಠಡಿಗಳ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿನ ಅತಿವೃಷ್ಟಿ ನಿರ್ವಹಣೆಗೆ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಜಕಾಲುವೆಗಳ ಕಿರು ಸೇತುವೆಗಳ ವಿಸ್ತರಣೆ ಮತ್ತು ಕೆರೆಗಳ ಅಭಿವೃದ್ಧಿಗೆ ₹275 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ. ಕೆರೆಗಳಿಗೆ ₹50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು … Continue reading ಬೆಂಗಳೂರಿನ ಅತಿವೃಷ್ಟಿ ನಿರ್ವಹಣೆಗೆ ಹೆಚ್ಚುವರಿ ನಿಯಂತ್ರಣ ಕೊಠಡಿಗಳ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ