BIGG NEWS: ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ; ಪ್ರವೀಣ್‌ ಹತ್ಯೆಯ ಪ್ರಮುಖ ಹಂತಕನ ಬಂಧನ ಕುರಿತು ಚರ್ಚೆ

ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. BIG NEWS: ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸೋದಿಲ್ಲ; ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಅಭಯ.?!   ನಗರದಲ್ಲಿ ಮಾತನಾಡಿದ ಅವರು, ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ … Continue reading BIGG NEWS: ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ; ಪ್ರವೀಣ್‌ ಹತ್ಯೆಯ ಪ್ರಮುಖ ಹಂತಕನ ಬಂಧನ ಕುರಿತು ಚರ್ಚೆ