BIGG NEWS: ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್‌ ಕುಮಾರ್‌

ಚಿಕೋಡಿ: ನಾಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿಯಲ್ಲಿ ಕರ್ನಾಟಕ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್‌ ಕಲ್ಪಿಸಲಾಗಿದೆ‌. ವಿ.ವಿ.ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ   ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕುಗನೊಳ್ಳಿ ಚೆಕ್‌ಪೋಸ್ಟ್‌ಗೆ ಎಡಿಜಿಪಿ‌ ಅಲೋಕ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಡಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಅಲೋಕ್‌ ಕುಮಾರ್‌ ಮಹಾರಾಷ್ಟ್ರದಿಂದ ಬರುವ ಬಸ್, … Continue reading BIGG NEWS: ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್‌ ಕುಮಾರ್‌