BREAKING NEWS : ‘ಶಂಕಿತ ಉಗ್ರನಿಂದ ಬೇರೆ ಕಡೆ ಬಾಂಬ್ ಸ್ಪೋಟಿಸಲು ಸಂಚು ’ : ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು : ಮಂಗಳೂರಿನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು,  ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ಹೇಳಿದರು.  ದೇವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಶಂಕಿತ ಉಗ್ರನಿಂದ  ‘ಬೇರೆ ಕಡೆ ಬಾಂಬ್ ಸ್ಪೋಟಿಸುವ ಪ್ಲ್ಯಾನ್’ ಇತ್ತು, ತಪ್ಪಿ ಆಟೋದಲ್ಲಿ ಸ್ಪೋಟವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಿನ್ನೆ ನಗರದಲ್ಲಿ ನಡೆದಿದ್ದಂತ ಆಟೋದಲ್ಲಿನ ಸ್ಪೋಟಕ ಪ್ರಕರಣಕ್ಕೆ ಕ್ಷಣಕ್ಕೊಂದು … Continue reading BREAKING NEWS : ‘ಶಂಕಿತ ಉಗ್ರನಿಂದ ಬೇರೆ ಕಡೆ ಬಾಂಬ್ ಸ್ಪೋಟಿಸಲು ಸಂಚು ’ : ಎಡಿಜಿಪಿ ಅಲೋಕ್ ಕುಮಾರ್