BREAKING NEWS: ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ | Karnataka Lokayukta

ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ. ಶಿವಮೊಗ್ಗ: ಆ.28, 29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) … Continue reading BREAKING NEWS: ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ | Karnataka Lokayukta