ಶಿವಮೊಗ್ಗ : ಮುಸ್ಲಿಮರ ಮತಗಳು ಕಾಂಗ್ರೆಸ್​ ಪಕ್ಷಕ್ಕೆ ಸಿಗುತ್ತವೆ ಎಂಬ ನಂಬಿಕೆ ಇತ್ತು. ಆದರೆ ಈಗ ಅವರಿಗೆ ಮುಸ್ಲಿಮರ ಮತಗಳು ಕೈತಪ್ಪುವ ಭಯ ಉಂಟಾಗಿದೆ ಎಂದು ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ತಿಳಿಸಿದ್ದಾರೆ.

BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ

 ಸುದ್ದಿಗಾರರೊಂದಿಗೆಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಮಾತನಾಡಿದ  , ಮುಸಲ್ಮಾನರ ಮತಗಳು ನಮ್ಮದೇ ಆಸ್ತಿ ಎಂದು ಅಂದುಕೊಂಡಿದ್ದರು. ಬಿಜೆಪಿಯವರು ಮುಸಲ್ಮಾನರ ಮತಗಳಿಗೆ ಎಲ್ಲಿ ಕೈ ಹಾಕ್ತಾರೋ ಅನ್ನೋ ಭಯ ಅವರಲ್ಲಿ ಶುರುವಾಗಿದೆ.

BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ

ಅದಕ್ಕೆ ಸಭೆ ಮಾಡಿದ್ದಾರೆ ಎಂದು ಟೀಕಿಸಿದರು.ಈಗ ಕುಮಾರಸ್ವಾಮಿ ಅನೇಕ ಭಾಗದಲ್ಲಿ ಪಂಚರತ್ನ ಯಾತ್ರೆ ಮಾಡ್ತಾ ಇದ್ದಾರೆ. ಅನೇಕ ಮುಸ್ಲಿಮರು ಆ ಸಭೆಗೆ ಹೋಗ್ತಿದ್ದಾರೆ. ಜೊತೆಗೆ ಆಪ್ ಪಕ್ಷ ಕೂಡ ಮುಸ್ಲಿಮರ ಮತ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ

BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ

Share.
Exit mobile version