BIGG NEWS : ‘ಬಿಜೆಪಿಯವರು ಮುಸಲ್ಮಾನರ ಮತಗಳಿಗೆ ಎಲ್ಲಿ ಕೈ ಹಾಕ್ತಾರೋ ಅನ್ನೋ ಭಯ’ : ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ

ಶಿವಮೊಗ್ಗ : ಮುಸ್ಲಿಮರ ಮತಗಳು ಕಾಂಗ್ರೆಸ್​ ಪಕ್ಷಕ್ಕೆ ಸಿಗುತ್ತವೆ ಎಂಬ ನಂಬಿಕೆ ಇತ್ತು. ಆದರೆ ಈಗ ಅವರಿಗೆ ಮುಸ್ಲಿಮರ ಮತಗಳು ಕೈತಪ್ಪುವ ಭಯ ಉಂಟಾಗಿದೆ ಎಂದು ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ತಿಳಿಸಿದ್ದಾರೆ. BIGG NEWS: ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ  ಸುದ್ದಿಗಾರರೊಂದಿಗೆಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಮಾತನಾಡಿದ  , ಮುಸಲ್ಮಾನರ ಮತಗಳು ನಮ್ಮದೇ ಆಸ್ತಿ ಎಂದು ಅಂದುಕೊಂಡಿದ್ದರು. ಬಿಜೆಪಿಯವರು ಮುಸಲ್ಮಾನರ ಮತಗಳಿಗೆ ಎಲ್ಲಿ ಕೈ … Continue reading BIGG NEWS : ‘ಬಿಜೆಪಿಯವರು ಮುಸಲ್ಮಾನರ ಮತಗಳಿಗೆ ಎಲ್ಲಿ ಕೈ ಹಾಕ್ತಾರೋ ಅನ್ನೋ ಭಯ’ : ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ