BIG NEWS: 10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’

ಕಲಬುರ್ಗಿ: ನಾಳೆ ಕಲ್ಯಾಣ ನಾಡಿನ ಹೆಬ್ಬಾಗಿಲೆಂದೇ ಖ್ಯಾತಿ ಪಡೆದಂತ ಕಲಬುರ್ಗಿಯ ಮಹಾನಗರದ ವಿಕಾಸ ಸೌಧದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಂಜೆ.4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದೆ. ಸಿದ್ಧರಾಮಯ್ಯರಿಂದ ನಡೆಸಲಾಗುತ್ತಿರುವಂತ 2ನೇ ಸಂಪುಟ ಸಭೆ ಇದಾಗಿದ್ದರೇ, 10 ವರ್ಷಗಳ ಬಳಿಕ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆ ದಾಗಿದೆ. ಹೌದು ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಸಿದ್ದರಾಮಯ್ಯ ಸರ್ಕಾರದ … Continue reading BIG NEWS: 10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’