Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದಲ್ಲಿ ವೈಯಕ್ತಿಕ ದ್ವೇಷ ಹಿನ್ನೆಲೆ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

27/10/2025 3:28 PM

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

27/10/2025 3:15 PM

BREAKING : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಿಂದ ‘ಪ್ರತಿಕಾ ರಾವಲ್’ ಔಟ್

27/10/2025 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ
KARNATAKA

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

By kannadanewsnow0527/10/2025 3:15 PM

ಬೆಂಗಳೂರು : ರಾಜ್ಯದಲ್ಲಿ ಒಂದು ಕಡೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದ್ದು ಮತ್ತೊಂದು ಕಡೆಗೆ ನಾಯಕತ್ವ ಬದಲಾವಣೆ ಕೂಗು ಸಹ ಕೇಳಿ ಬಂದಿದೆ. ಇದೇ ವಿಚಾರವಾಗಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ ಹೈಕಮಾಂಡ್​​ನವರೇ ತೀರ್ಮಾನ ಮಾಡುತ್ತಾರೆ. ಪುನಾರಚನೆಯೋ?, ಎರಡೂವರೆ ವರ್ಷದ ನಂತರ ಅಧಿಕಾರ ಬದಲಾವಣೆಯೋ?, ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಲಿದೆ‌. ನಾವು ಇಲ್ಲಿ ಮಾತಾಡೋದರಿಂದ ಗೊಂದಲ ಆಗುತ್ತೆ ಎಂದರು.

ಶಿವಕುಮಾರ್​ ಅವರಿಗೆ ಹೋಲಿಕೆ ಮಾಡುವ ನಾಯಕರು ಈಗ ಯಾರಿದ್ದಾರೆ?. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳೋದಕ್ಕೆ ನಮಗೆ ಸಾಮರ್ಥ್ಯ ಇಲ್ಲ‌. ಅವರು ನಮ್ಮ ನಾಯಕರು. ನಮ್ಮ ಅಧ್ಯಕ್ಷರು ಮತ್ತು ಸಮರ್ಥರು ಇದ್ದಾರೆ. ಅವರಿಗೆ ಅಷ್ಟೊಂದು ಸಾಮರ್ಥ್ಯ ಇದೆ. ಅವರು ಸಿಎಂ ಆಗುವ ಬಗ್ಗೆ ನಾವು ಹೇಳುವುದಕ್ಕಾಗುವುದಿಲ್ಲ. ಹೈಕಮಾಂಡ್ ತೀರ್ಮಾನ ಅಂತಿಮ ಆದಾಗ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​​ನಲ್ಲಿ ವರದಿ ಕೊಡುವುದಾಗಿ ಎಸ್ಐಟಿ ಹೇಳಿದೆ. ಅಕ್ಟೋಬರ್ 31ರೊಳಗೆ ಬಹುಶ: ವರದಿ ಕೊಡಬಹುದು. ಒಂದೆರಡು ದಿನ ಆಚೆ ಈಚೆ ಆಗಬಹುದು.‌ ಎಲ್ಲವನ್ನೂ ಸೇರಿಸಿ ಸಮಗ್ರ ತನಿಖಾ ವರದಿ ಕೊಡಲು ಹೇಳಿದ್ದೇವೆ. ಅವರೇ ಹೇಳಿದ ಹಾಗೆ ಅಕ್ಟೋಬರ್​​ನಲ್ಲಿ ತನಿಖೆ ಮುಗಿಯಲಿದೆ. ಕೆಮಿಕಲ್ ಅನಾಲಿಸಿಸ್ ಮಾಡಿ ವರದಿ ಕೊಡೋದಾಗಿ ಹೇಳಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ವೈಯಕ್ತಿಕ ದ್ವೇಷ ಹಿನ್ನೆಲೆ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

27/10/2025 3:28 PM1 Min Read

ಆಂಜನೇಯನನ್ನು ಈ ಮಂತ್ರದೊಂದಿಗೆ ಪೂಜಿಸಿ, ನಿಮ್ಮ ಕಷ್ಟಗಳೆಲ್ಲ ದೂರ

27/10/2025 3:11 PM2 Mins Read

ಶಿವಮೊಗ್ಗ -ಭದ್ರಾವತಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಈ ಬದಲಿ ಮಾರ್ಗ ಬಳಸಲು ಸೂಚನೆ

27/10/2025 3:01 PM1 Min Read
Recent News

ಹಾಸನದಲ್ಲಿ ವೈಯಕ್ತಿಕ ದ್ವೇಷ ಹಿನ್ನೆಲೆ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

27/10/2025 3:28 PM

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

27/10/2025 3:15 PM

BREAKING : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಿಂದ ‘ಪ್ರತಿಕಾ ರಾವಲ್’ ಔಟ್

27/10/2025 3:15 PM

ಆಂಜನೇಯನನ್ನು ಈ ಮಂತ್ರದೊಂದಿಗೆ ಪೂಜಿಸಿ, ನಿಮ್ಮ ಕಷ್ಟಗಳೆಲ್ಲ ದೂರ

27/10/2025 3:11 PM
State News
KARNATAKA

ಹಾಸನದಲ್ಲಿ ವೈಯಕ್ತಿಕ ದ್ವೇಷ ಹಿನ್ನೆಲೆ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

By kannadanewsnow0527/10/2025 3:28 PM KARNATAKA 1 Min Read

ಹಾಸನ : ಹಾಸನದಲ್ಲಿ ಯುವಕನ ಬರ್ಬರ ಕೊಲೆ ಆಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ…

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

27/10/2025 3:15 PM

ಆಂಜನೇಯನನ್ನು ಈ ಮಂತ್ರದೊಂದಿಗೆ ಪೂಜಿಸಿ, ನಿಮ್ಮ ಕಷ್ಟಗಳೆಲ್ಲ ದೂರ

27/10/2025 3:11 PM

ಶಿವಮೊಗ್ಗ -ಭದ್ರಾವತಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಈ ಬದಲಿ ಮಾರ್ಗ ಬಳಸಲು ಸೂಚನೆ

27/10/2025 3:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.