Breaking news: ಕಾರಿನಲ್ಲಿ ಹಣದ ರಾಶಿಯೊಂದಿಗೆ ಸಿಕ್ಕಿಬಿದ್ದ ಮೂವರು ಜಾರ್ಖಂಡ್ ಶಾಸಕರು ಕಾಂಗ್ರೆಸ್ನಿಂದ ಅಮಾನತು
ದೆಹಲಿ: ನಿನ್ನೆಯಷ್ಟೇ ಕಾರಿನಲ್ಲಿ ಹಣದ ರಾಶಿಯೊಂದಿಗೆ ಬಂಗಾಳದಲ್ಲಿ ಸಿಕ್ಕಿಬಿದ್ದ ಜಾರ್ಖಂಡ್ನ ಮೂವರು ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ ಎಂದು ಗ್ರ್ಯಾಂಡ್ ಓಲ್ಡ್ ಪಾರ್ಟಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ನಮ್ಮಲ್ಲಿ ಪ್ರತಿಯೊಬ್ಬರ ಬಗ್ಗೆ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಪ್ರತಿನಿಧಿಯಾಗಲಿ, ಪಕ್ಷದ ಪದಾಧಿಕಾರಿಯಾಗಲಿ ಅಥವಾ ಯಾವುದೇ ಕಾರ್ಯಕರ್ತರಾಗಲಿ, ಯಾರೇ ಆಗಿರಲಿ, ಯಾರೇ ಸಂಪರ್ಕದಲ್ಲಿರಲಿ ಅಥವಾ ಇದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅಂತಹವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನ ಕಾರ್ಯದರ್ಶಿ … Continue reading Breaking news: ಕಾರಿನಲ್ಲಿ ಹಣದ ರಾಶಿಯೊಂದಿಗೆ ಸಿಕ್ಕಿಬಿದ್ದ ಮೂವರು ಜಾರ್ಖಂಡ್ ಶಾಸಕರು ಕಾಂಗ್ರೆಸ್ನಿಂದ ಅಮಾನತು
Copy and paste this URL into your WordPress site to embed
Copy and paste this code into your site to embed