ಸಿಎಂ ಸಭೆ ಬೆನ್ನಲ್ಲೇ, ‘ಶಾಸಕ ಬೇಳೂರು ಗೋಪಾಲಕೃಷ್ಣ’ ಅಲರ್ಟ್: ‘ಸಾಗರ ತಾಲೂಕು’ ಆಡಳಿತಕ್ಕೆ ಚುರುಕು

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಲರ್ಟ್ ಆಗಿದ್ದಾರೆ. ಸಾಗರ ತಾಲೂಕು ಆಡಳಿತದ ಸರಣಿ ಸಭೆ ನಡೆಸಿ, PDO, ಮೆಸ್ಕಾಂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಾಗರ ತಾಲೂಕಿನ ಪಿಡಿಓ, ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಗಾಲದಲ್ಲಿ ಸೂಕ್ತ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು. ಮಳೆಯಿಂದ ಮನೆ ಹಾಳಾದ್ರೇ 10,000 ತಕ್ಷಣ ಕೊಡಬೇಕು ಮುಂಗಾರು ಮಳೆ ತಾಲೂಕಿನಲ್ಲಿ ಚುರುಕು … Continue reading ಸಿಎಂ ಸಭೆ ಬೆನ್ನಲ್ಲೇ, ‘ಶಾಸಕ ಬೇಳೂರು ಗೋಪಾಲಕೃಷ್ಣ’ ಅಲರ್ಟ್: ‘ಸಾಗರ ತಾಲೂಕು’ ಆಡಳಿತಕ್ಕೆ ಚುರುಕು