ಬರ ಪರಿಹಾರಕ್ಕಾಗಿ ದಕ್ಷಿಣ ರಾಜ್ಯಗಳ ಕಾನೂನು ಸಮರ : ಕರ್ನಾಟಕ ನಂತರ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನವದೆಹಲಿ : ಇತ್ತೀಚಿಗೆ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ  18,000 ಕೋಟಿ ಬರ ಪರಿಹಾರ ಅನುದಾನದ ಹುಷಾರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿತ್ತು ಇದೀಗ ಇದೆ ವಿಚಾರವಾಗಿ ಪಕ್ಕದ ತಮಿಳುನಾಡು ರಾಜ್ಯ ಸರ್ಕಾರ ನೆರೆ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿದು ಬಂದಿದೆ. ಅನುದಾನ ಹಾಗೂ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ದಕ್ಷಿಣ ಭಾರತಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಧ್ವನಿ ಎತ್ತಿರುವ ದಕ್ಷಿಣ ರಾಜ್ಯಗಳು ಇದೀಗ ಕಾನೂನು ಹೋರಾಟವನ್ನು ತೀವ್ರಗೊಳಿಸಿವೆ.ಪ್ರಕೃತಿ ವಿಕೋಪಕ್ಕೆ ಕೇಂದ್ರ ಸರ್ಕಾರ … Continue reading ಬರ ಪರಿಹಾರಕ್ಕಾಗಿ ದಕ್ಷಿಣ ರಾಜ್ಯಗಳ ಕಾನೂನು ಸಮರ : ಕರ್ನಾಟಕ ನಂತರ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ