BIGG NEWS: ರಾಹುಲ್ ಪಾದಯಾತ್ರೆ ಬಳಿಕ ಸಿದ್ದರಾಮಯ್ಯ ರಥಯಾತ್ರೆ ಶುರು?

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿ ಇಟ್ಟುಕೊಂಡು ತಮ್ಮ ಬಲ ಪ್ರದರ್ಶನ ಹಾಗೂ ನಾಯಕತ್ವ ಸಾಬೀತುಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲಿ ರಥಯಾತ್ರೆ ನಡೆಸಲು ಚಿಂತನೆ ರೂಪಿಸಿದ್ದಾರೆ. BIGG NEWS: ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್; ಶುಕ್ರವಾರದಂದು ಬೆಂಗಳೂರಿಗೆ ಅರುಣ್‌ ಸಿಂಗ್‌ ಆಗಮನ   ಸದ್ಯಕ್ಕೆ ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಗುವ ಕನಸನ್ನು ಸಾಕಷ್ಟು ನಾಯಕರು ಹೊಂದಿದ್ದು, ಇವರಲ್ಲಿ ಪ್ರತಿಪಕ್ಷ … Continue reading BIGG NEWS: ರಾಹುಲ್ ಪಾದಯಾತ್ರೆ ಬಳಿಕ ಸಿದ್ದರಾಮಯ್ಯ ರಥಯಾತ್ರೆ ಶುರು?