RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ

ಬೆಂಗಳೂರು: “ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಉತ್ತರಿಸಿದರು. ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಗೆ ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ … Continue reading RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ