BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಗಲಾಟೆ ಬೆನ್ನಲ್ಲೇ, ವ್ಯಕ್ತಿಯೋರ್ವನಿಗೆ ಚಾಕು ಇರಿತ

ಶಿವಮೊಗ್ಗ: ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ತೆರವು ಗಲಾಟೆಯ ಬೆನ್ನಲ್ಲೇ, ಉಪ್ಪಾರಕೇರಿಯಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವಂತ ಘಟನೆ ನಡೆದಿದೆ. BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೇ ಇಂದಿನಿಂದ ಮೂರು ದಿನ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ … Continue reading BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಗಲಾಟೆ ಬೆನ್ನಲ್ಲೇ, ವ್ಯಕ್ತಿಯೋರ್ವನಿಗೆ ಚಾಕು ಇರಿತ