BIGG NEWS : ಸಾವರ್ಕರ್ ಬಳಿಕ ʻನಾಥುರಾಮ್ ಗೋಡ್ಸೆʼ ಫೋಟೋ ದಂಗಲ್‌ : ಮಂಗಳೂರಿನಲ್ಲಿ ʻಹಿಂದೂ ಮಹಾಸಭಾ ಹೆಸರʼಲ್ಲಿ ಫ್ಲೆಕ್ಸ್‌ ಅಳವಡಿಕೆ

ಮಂಗಳೂರು : ಶ್ರೀಕೃಷ್ಣ ಸಮಾರಂಭಕ್ಕೆ ಶುಭಕೋರುವ ನೆಪದಲ್ಲಿಅಖಿಲ ಭಾರತ ಹಿಂದೂ ಸಭಾ ಸಂಘಟನೆಗಳಿಂದ  ನಾಥೋರಾಮ್‌ ಗೂಡ್ಸೆ ಫೋಟೋ ದಂಗಲ್‌ ಶುರುವಾಗಿದೆ. BREAKING NEWS : ʻಗಣೇಶ ಪಕ್ಕದಲ್ಲಿ ಸಾವರ್ಕರ್‌ ಫೋಟೋ ಇಡಿʼ : ಕಾಂಗ್ರೆಸ್‌ ವಿರುದ್ಧ ಮುತಾಲಿಕ್‌ ಸವಾಲ್‌  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ನಾಥುರಾಮ್ ಗೋಡ್ಸೆ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಹಲವೆಡೆ ಫ್ಲೆಕ್ಸ್ ಅಳವಡಿಕೆ ಮಾಲಡಾಗಿದ್ದು, ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಈ … Continue reading BIGG NEWS : ಸಾವರ್ಕರ್ ಬಳಿಕ ʻನಾಥುರಾಮ್ ಗೋಡ್ಸೆʼ ಫೋಟೋ ದಂಗಲ್‌ : ಮಂಗಳೂರಿನಲ್ಲಿ ʻಹಿಂದೂ ಮಹಾಸಭಾ ಹೆಸರʼಲ್ಲಿ ಫ್ಲೆಕ್ಸ್‌ ಅಳವಡಿಕೆ