BREAKING NEWS : ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ಕಿರಿಕ್‌ : ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್‌ ಕಿಡಿ | Actor Chetan

ಬೆಂಗಳೂರು :  ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ. BIGG NEWS : ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಬೆಂಗಳೂರಿನ ರಸ್ತೆಗುಂಡಿಗೆ ಪ್ರಮುಖ ಕಾರಣ : ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ   ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ.   ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ?  ಎಂದು  ರಾಷ್ಟ್ರಮಟ್ಟದಲ್ಲಿ … Continue reading BREAKING NEWS : ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ಕಿರಿಕ್‌ : ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್‌ ಕಿಡಿ | Actor Chetan