Siddeshwara Swamiji: ವಿವೇಕಾನಂದರ ನಂತ್ರ ನನ್ನ ಮೇಲೆ ಪ್ರಭಾವ ಬೀರಿದ್ದು ಸಿದ್ದೇಶ್ವರ ಶ್ರೀಗಳು – ಸಿಎಂ ಬೊಮ್ಮಾಯಿ

ವಿಜಯಪುರ: ಸಿದ್ಧೇಶ್ವರ ಶ್ರೀಗಳು ನಿಧನಾನಂತ್ರ ಅಗ್ನಿಸ್ಪರ್ಷದ ಮೂಲಕ ಶವಸಂಸ್ಕಾರಕ್ಕೆ ಕೋರಿಕೊಂಡಿದ್ದಾರೆ. ಇದರ ಅರ್ಥ ಅವರು ಸಾವಿನ ನಂತ್ರವೂ ಈ ಪಂಚಭೂತಗಳಲ್ಲಿ ಲೀನರಾಗಿ, ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರಲಿದ್ದಾರೆ. ಸ್ವಾಮಿ ವಿವೇಕಾನಂದ ನಂತ್ರ, ನನ್ನ ಮೇಲೆ ಪ್ರಭಾವ ಬೀರಿದ್ದು ಸಿದ್ದೇಶ್ವರ ಶ್ರೀಗಳು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು … Continue reading Siddeshwara Swamiji: ವಿವೇಕಾನಂದರ ನಂತ್ರ ನನ್ನ ಮೇಲೆ ಪ್ರಭಾವ ಬೀರಿದ್ದು ಸಿದ್ದೇಶ್ವರ ಶ್ರೀಗಳು – ಸಿಎಂ ಬೊಮ್ಮಾಯಿ